ಮಳೆ ಕೊರತೆ ಹಿನ್ನೆಲೆ ನೀರು, ವಿದ್ಯುತ್ ಮಿತ ಬಳಕೆಗೆ ರಾಜ್ಯ ಸರ್ಕಾರ ಸೂಚನೆ

mirrortvkannada.com
Date : 16 July 2026, 11:10 pm Posted By : MIRROR TV KANNADA

ಮಳೆ ಕೊರತೆ ಹಿನ್ನೆಲೆ ನೀರು, ವಿದ್ಯುತ್ ಮಿತ ಬಳಕೆಗೆ ರಾಜ್ಯ ಸರ್ಕಾರ ಸೂಚನೆ

ರಾಜ್ಯದಲ್ಲಿ ನಿರಂತರ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಸಂಬಂಧಿತ ಇಲಾಖೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲಾಗಿದೆ. ಅನಗತ್ಯವಾಗಿ ವಿದ್ಯುತ್ ಹಾಗೂ ನೀರಿನ ಬಳಕೆಯನ್ನು ತಪ್ಪಿಸುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನೀರಿನ ಸಂರಕ್ಷಣೆ ಹಾಗೂ ವಿದ್ಯುತ್ ಉಳಿತಾಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಗತ್ಯವಿರುವಷ್ಟು ಮಾತ್ರ ಸಂಪನ್ಮೂಲಗಳನ್ನು ಬಳಸುವ ಮೂಲಕ ಸಾರ್ವಜನಿಕ ವಲಯದಲ್ಲಿಯೂ ಉಳಿತಾಯದ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

⬇ DOWNLOAD
×

ರಾಜ್ಯದಲ್ಲಿ ನಿರಂತರ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಸಂಬಂಧಿತ ಇಲಾಖೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲಾಗಿದೆ. ಅನಗತ್ಯವಾಗಿ ವಿದ್ಯುತ್ ಹಾಗೂ ನೀರಿನ ಬಳಕೆಯನ್ನು ತಪ್ಪಿಸುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನೀರಿನ ಸಂರಕ್ಷಣೆ ಹಾಗೂ ವಿದ್ಯುತ್ ಉಳಿತಾಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಗತ್ಯವಿರುವಷ್ಟು ಮಾತ್ರ ಸಂಪನ್ಮೂಲಗಳನ್ನು ಬಳಸುವ ಮೂಲಕ ಸಾರ್ವಜನಿಕ ವಲಯದಲ್ಲಿಯೂ ಉಳಿತಾಯದ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

Editor Reporter
mirrortvkannada.com

ಮಳೆ ಕೊರತೆ ಹಿನ್ನೆಲೆ ನೀರು, ವಿದ್ಯುತ್ ಮಿತ ಬಳಕೆಗೆ ರಾಜ್ಯ ಸರ್ಕಾರ ಸೂಚನೆ

ರಾಜ್ಯದಲ್ಲಿ ನಿರಂತರ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಸಂಬಂಧಿತ ಇಲಾಖೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲಾಗಿದೆ. ಅನಗತ್ಯವಾಗಿ ವಿದ್ಯುತ್ ಹಾಗೂ ನೀರಿನ ಬಳಕೆಯನ್ನು ತಪ್ಪಿಸುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನೀರಿನ ಸಂರಕ್ಷಣೆ ಹಾಗೂ ವಿದ್ಯುತ್ ಉಳಿತಾಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಗತ್ಯವಿರುವಷ್ಟು ಮಾತ್ರ ಸಂಪನ್ಮೂಲಗಳನ್ನು ಬಳಸುವ ಮೂಲಕ ಸಾರ್ವಜನಿಕ ವಲಯದಲ್ಲಿಯೂ ಉಳಿತಾಯದ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్